ತುಳು ಚಲನ ಚಿತ್ರ ಹಾಗೂ ರಂಗ ಭೂಮಿ ಮೇಕಪ್ ಕಲಾವಿದರಾದ ಪ್ರಭಾಕರ ಶೆಟ್ಟಿ ನೇತೃತ್ವದಲ್ಲಿ ಹಾಗೂ ಉಡುಪಿ – ದಕ್ಷಿಣ ಕನ್ನಡ ಕಲಾವಿದರ ಒಗ್ಗೂಡುವಿಕೆಯಲ್ಲಿ ರಚನೆಗೊಂಡ “ನವರಾತ್ರಿ ವೈಭವ” ಎಂಬ ಆಲ್ಬಮ್ ಕವರ್ ಸಾಂಗ್ ವೀಡಿಯೋವನ್ನು ಮೂಡಬಿದ್ರೆ ಆದಿಶಕ್ತಿ ಮಾರಿಯಮ್ಮ ಸನ್ನಿಧಿಯಲ್ಲಿ ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಹಾಗೂ ಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.
ಈ ಸಂದರ್ಭದಲ್ಲಿ ಛಾಯಾಗ್ರಾಹಕರಾದ ಭಾಸ್ಕರ್ ಎನ್ ಕೋಟ್ಯಾನ್, ನಿರ್ದೇಶಕರಾದ ಸಂತೋಷ್ ಪುಚ್ಚೇರ್, ಸುಧಾಕರ್ ಶೆಟ್ಟಿ ಬೆದ್ರ, ಅಮೋಘ್, ಸಂಘದ ಪದಾಧಿಕಾರಿಗಳಾದ ಸಂತೋಷ್, ಅಶೋಕ್, ನಿತ್ಯಾನಂದ ,ಅರುಣ್ ಕುಮಾರ್, ರಾಜೇಶ್ ,ಮನೋಜ್ ಸುಧಾಕರ್, ಭೋಜ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಪ್ರಭಾಕರ್ ಶೆಟ್ಟಿ, ರಾಜಮಣಿ ಮಂಗಳೂರು, ಸುಧಾಕರ್ ಶೆಟ್ಟಿ ಬೆದ್ರ, ಸುರೇಶ್ ವಿಟ್ಲ, ಯುವರಾಜ್, ಸುಜಿತ್ ಕಾಸರಗೋಡು,
ನಿರ್ವಹಣೆಯಲ್ಲಿ ಸುಶಾಂತ್ ಕೋಟ್ಯಾನ್, ಅಮೋಘ್ ಹಾಗೂ ಕಲಾವಿದರಾಗಿ ಮೇಘನಾ, ಸಪ್ನಾ ಕೋಟ್ಯಾನ್, ಧನುಶ್ರೀ, ಪ್ರತೀಕ್ಷಾ, ಜಯಶ್ರೀ, ಪೂಜಾ ಶೆಟ್ಟಿ, ಶ್ರೀಶ, ಪವಿತ್ರ, ನಿಹಾರಿಕಾ ಮೊದಲಾದವರು ತಂಡದಲ್ಲಿ ಭಾಗವಹಿಸಿದರು.
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…