ಬರ್ಮಾ ಅಡಿಕೆ(Arecanut) ಕಳ್ಳಸಾಗಾಣಿಕೆ ವಿರುದ್ಧ ಅಡಿಕೆ ಕೃಷಿಕರ ಪ್ರತಿಭಟನೆ, ಹೋರಾಟದ ನಡುವೆಯೂ 2022ರಲ್ಲಿ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ ಮಾಡಿದ್ದಾರೆ.
ಬರ್ಮಾ ಅಡಿಕೆಯು ಕಳೆದ ಒಂದು ತಿಂಗಳಿನಿಂದ ಮಿಜೋರಾಂ ಮೂಲಕ ವಿಪರೀತವಾಗಿ ಕಳ್ಳಸಾಗಾಣಿಕೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯರು ತೀವ್ರ ಪ್ರತಿಭಟನೆ, ಹೋರಾಟ ನಡೆಸುತ್ತಿದ್ದಾರೆ. ಈ ನಡುವೆಯೇ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅಡಿಕೆ ಕಳ್ಳಸಾಗಾಣಿಕೆ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಿಜೋರಾಂ ಸರ್ಕಾರ ಹೇಳಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…