ಬರ್ಮಾ ಅಡಿಕೆ(Arecanut) ಕಳ್ಳಸಾಗಾಣಿಕೆ ವಿರುದ್ಧ ಅಡಿಕೆ ಕೃಷಿಕರ ಪ್ರತಿಭಟನೆ, ಹೋರಾಟದ ನಡುವೆಯೂ 2022ರಲ್ಲಿ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ ಮಾಡಿದ್ದಾರೆ.
ಬರ್ಮಾ ಅಡಿಕೆಯು ಕಳೆದ ಒಂದು ತಿಂಗಳಿನಿಂದ ಮಿಜೋರಾಂ ಮೂಲಕ ವಿಪರೀತವಾಗಿ ಕಳ್ಳಸಾಗಾಣಿಕೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯರು ತೀವ್ರ ಪ್ರತಿಭಟನೆ, ಹೋರಾಟ ನಡೆಸುತ್ತಿದ್ದಾರೆ. ಈ ನಡುವೆಯೇ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅಡಿಕೆ ಕಳ್ಳಸಾಗಾಣಿಕೆ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಿಜೋರಾಂ ಸರ್ಕಾರ ಹೇಳಿದೆ.
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…