#KrishiMela| ಧಾರವಾಡ ವಿವಿ ಕೃಷಿ ಮೇಳದ ದಿನಾಂಕ ಘೋಷಣೆ | ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ಮೇಳ

July 29, 2023
10:50 PM
ಸೆಪ್ಟಂಬರ್‌ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಧಾರವಾಡ ಕೃಷಿ ವಿವಿಯಿಂದ ಕೃಷಿ ಮೇಳ ನಡೆಯಲಿದೆ.

ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್‌ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.

Advertisement

ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.

ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ
ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ
April 10, 2025
7:35 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group