#KrishiMela| ಧಾರವಾಡ ವಿವಿ ಕೃಷಿ ಮೇಳದ ದಿನಾಂಕ ಘೋಷಣೆ | ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ಮೇಳ

July 29, 2023
10:50 PM
ಸೆಪ್ಟಂಬರ್‌ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಧಾರವಾಡ ಕೃಷಿ ವಿವಿಯಿಂದ ಕೃಷಿ ಮೇಳ ನಡೆಯಲಿದೆ.

ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್‌ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.

Advertisement
Advertisement

ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.

Advertisement

ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ
ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |
May 16, 2024
5:43 PM
by: The Rural Mirror ಸುದ್ದಿಜಾಲ
ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |
May 16, 2024
5:23 PM
by: The Rural Mirror ಸುದ್ದಿಜಾಲ
ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ
May 16, 2024
5:06 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror