ಸುದ್ದಿಗಳು

#KrishiMela| ಧಾರವಾಡ ವಿವಿ ಕೃಷಿ ಮೇಳದ ದಿನಾಂಕ ಘೋಷಣೆ | ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ಮೇಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್‌ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.

Advertisement
Advertisement

ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.

ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

4 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

12 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

12 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

13 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

13 hours ago