ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.
ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.
ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…