ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.
ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.
ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…