Advertisement
ಸುದ್ದಿಗಳು

#KrishiMela| ಧಾರವಾಡ ವಿವಿ ಕೃಷಿ ಮೇಳದ ದಿನಾಂಕ ಘೋಷಣೆ | ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ಮೇಳ

Share

ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್‌ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.

Advertisement
Advertisement
Advertisement
Advertisement

ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.

Advertisement

ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

18 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago