ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.
ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.
ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…
ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…