ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.
ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.
ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…