ಸಾವಿನ ಮೊದಲೇ ಸಮಾಧಿ ನಿರ್ಮಿಸಿದ ವ್ಯಕ್ತಿ….! |

March 8, 2022
4:24 PM

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.

Advertisement
Advertisement
Advertisement

ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ  ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.

Advertisement

ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror