Advertisement
ರಾಜ್ಯ

ಸಾವಿನ ಮೊದಲೇ ಸಮಾಧಿ ನಿರ್ಮಿಸಿದ ವ್ಯಕ್ತಿ….! |

Share

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.

ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ  ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.

ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

11 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

18 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

19 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago