Advertisement
ರಾಜ್ಯ

ಸಾವಿನ ಮೊದಲೇ ಸಮಾಧಿ ನಿರ್ಮಿಸಿದ ವ್ಯಕ್ತಿ….! |

Share

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಸಾವಿನ ಮೊದಲೇ ತನಗೆ ತಾನೇ ಸಮಾಧಿ ನಿರ್ಮಿಸಿಕೊಂಡ ಅಪರೂಪದ ಘಟನೆ ವರದಿಯಾಗಿದೆ.

ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ. ಆದರೆ ಈ ವ್ಯಕ್ತಿ  ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ. ಏಕೆ ಈ ಸಮಾಧಿ ಎಂದರೆ, ಜೀವನದಲ್ಲಿ ಜಿಗುಪ್ಸೆ ಎನ್ನುತ್ತಾರೆ.

ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಸತ್ತರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.ಇದೇ ಸಮಾಧಿ ಮುಂದೆ ಪುಟ್ಟ ದೇವಾಲಯವನ್ನೂ ನಿರ್ಮಾಣ ಮಾಡಿ ಬರುವವರಿಗೆ ವಿಶ್ರಾಂತಿ ಪಡೆಯಲು ತಂಗುದಾಣ ಮಾಡಿದ್ದಾರೆ. ಮರಳಿ ಮಣ್ಣಿಗೆ ಸೇರುವ ಜ್ಞಾನೋದಯ ಇಲ್ಲಿ ಸದಾ ಜಾಗೃತವಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

6 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

8 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

9 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

10 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

23 hours ago