ದೋಟಿಗೆ ತಗುಲಿದ ವಿದ್ಯುತ್ ತಂತಿ | ವಿದ್ಯುತ್‌ ಆಘಾತಕ್ಕೆ ಕಾರ್ಮಿಕ ಬಲಿ |

October 23, 2022
8:53 PM

ಕೃಷಿಕ ಶಿವಲಿಂಗಪ್ಪ ಎಂಬವರ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಮೃತ ಯುವಕ ಸಿಕಾಮಣಿ ಅಡಿಕೆ ಕೊಯ್ಲು ಮಾಡುತ್ತಿರುವಾಗ ಅಡಿಕೆ ದೋಟಿಗೆ ವಿದ್ಯುತ್ ತಂತಿ ತಗುಲಿದೆ. ವಿದ್ಯುತ್‌ ಆಘಾತಕ್ಕೆ ಸ್ಥಳದಲ್ಲಿ ಯುವಕ ಮೃತಪಟ್ಟಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿ  ಸಾಸ್ವೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಯುವಕ ಅಲ್ಯುಮಿನಿಯಂ ದೋಟಿ ಬಳಕೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror