ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |

August 10, 2023
11:51 AM
ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಗ್ರಾಮೀಣ ಮಕ್ಕಳ  ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ.

ಅದೆಷ್ಟೋ ಮಂದಿ ಸಮಾಜ ಸೇವೆ ಮಾಡಬೇಕು ಅನ್ನೋ ಗುರಿಯನ್ನು ಇಟ್ಟುಕೊಂಡು ಸರ್ಕಾರಿ ಅಧಿಕಾರಿಗಳಾಗಿ ಕೆಲಸಕ್ಕೆ ಬರ್ತಾರೆ. ಆದರೆ ಆಮೇಲೆ ಸಮಾಜ ಸೇವೆ ಬಿಟ್ಟು ತಮ್ಮ ಸ್ವಾರ್ಥ ನೋಡಿ ಕೊಳ್ಳುತ್ತಾರೆ. ಆದರೆ ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಅವರು ಈ ಮಾತಿಗೆ ಅಪವಾದ ಎನ್ನುವಂತೆ ತಮ್ಮ ಕೆಲಸ ನಿರ್ವಹಿಸುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರೇವುನಾಯ್ಕ ತಾಂಡಾಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳಿಗೆ ಕನ್ನಡ ಪಾಠ ಮಾಡಿ ಗಮನ ಸೆಳೆದರು.

Advertisement
Advertisement

ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಆ ಮಕ್ಕಳ ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ. ಜಿಲ್ಲಾಧಿಕಾರಿ ಯಾದಗಿರಿ ಸ್ವತಃ ಶಿಕ್ಷಕಿಯಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪಾಠಮಾಡಿದ್ದಾರೆ. ಹೀಗೆ ತಾಂಡಾ ಮಕ್ಕಳಿಗೆ ಪಾಠ ಮಾಡಿದವರು ಬಿ. ಸುಶೀಲಾ, ಯಾದಗಿರಿ ಡಿಸಿ.  ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಪಾಠದ ಜೊತೆಗೆ ತಾಂಡಾ ಮಕ್ಕಳಿಗೆ ಶಬ್ದಗಳ ಪರಿಚಯ ಮಾಡಿಸಿದರು. ಆ ವೇಳೆ ಮಕ್ಕಳ ಕನ್ನಡ ಜ್ಞಾನಕ್ಕೆ ಜಿಲ್ಲಾಧಿಕಾರಿ ಫಿದಾ ಆದರು.

Advertisement

ಕನ್ನಡ ಬಂದರೂ ಇಂಗ್ಲಿಷ್‌ ನಲ್ಲೇ ಮಾತನಾಡಿಸುವ ಅಧಿಕಾರಿಗಳಿರುವಾಗ ಇವರು ಮಕ್ಕಳಿಗೆ ಕನ್ನಡ ಪಾಠ ಮಾಡಿ ನಿಜಕ್ಕೂ ಕನ್ನಡ ಮಾತೆಗೆ ಅಪಾರ ಗೌರವ ಸಲ್ಲಿಸಿದ್ದಾರೆ. ಇವರಂಂತಹ ಅಧಿಕಾರಿಗಳಿಂದ ಇನ್ನುಳಿದ ಅಧಿಕಾರಿಗಳು ಕಲಿಯೋದು ಬಹಳವಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ
20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror