The Rural Mirror ಕಾಳಜಿ

ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅದೆಷ್ಟೋ ಮಂದಿ ಸಮಾಜ ಸೇವೆ ಮಾಡಬೇಕು ಅನ್ನೋ ಗುರಿಯನ್ನು ಇಟ್ಟುಕೊಂಡು ಸರ್ಕಾರಿ ಅಧಿಕಾರಿಗಳಾಗಿ ಕೆಲಸಕ್ಕೆ ಬರ್ತಾರೆ. ಆದರೆ ಆಮೇಲೆ ಸಮಾಜ ಸೇವೆ ಬಿಟ್ಟು ತಮ್ಮ ಸ್ವಾರ್ಥ ನೋಡಿ ಕೊಳ್ಳುತ್ತಾರೆ. ಆದರೆ ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಅವರು ಈ ಮಾತಿಗೆ ಅಪವಾದ ಎನ್ನುವಂತೆ ತಮ್ಮ ಕೆಲಸ ನಿರ್ವಹಿಸುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರೇವುನಾಯ್ಕ ತಾಂಡಾಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳಿಗೆ ಕನ್ನಡ ಪಾಠ ಮಾಡಿ ಗಮನ ಸೆಳೆದರು.

Advertisement

ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಆ ಮಕ್ಕಳ ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ. ಜಿಲ್ಲಾಧಿಕಾರಿ ಯಾದಗಿರಿ ಸ್ವತಃ ಶಿಕ್ಷಕಿಯಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪಾಠಮಾಡಿದ್ದಾರೆ. ಹೀಗೆ ತಾಂಡಾ ಮಕ್ಕಳಿಗೆ ಪಾಠ ಮಾಡಿದವರು ಬಿ. ಸುಶೀಲಾ, ಯಾದಗಿರಿ ಡಿಸಿ.  ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಪಾಠದ ಜೊತೆಗೆ ತಾಂಡಾ ಮಕ್ಕಳಿಗೆ ಶಬ್ದಗಳ ಪರಿಚಯ ಮಾಡಿಸಿದರು. ಆ ವೇಳೆ ಮಕ್ಕಳ ಕನ್ನಡ ಜ್ಞಾನಕ್ಕೆ ಜಿಲ್ಲಾಧಿಕಾರಿ ಫಿದಾ ಆದರು.

ಕನ್ನಡ ಬಂದರೂ ಇಂಗ್ಲಿಷ್‌ ನಲ್ಲೇ ಮಾತನಾಡಿಸುವ ಅಧಿಕಾರಿಗಳಿರುವಾಗ ಇವರು ಮಕ್ಕಳಿಗೆ ಕನ್ನಡ ಪಾಠ ಮಾಡಿ ನಿಜಕ್ಕೂ ಕನ್ನಡ ಮಾತೆಗೆ ಅಪಾರ ಗೌರವ ಸಲ್ಲಿಸಿದ್ದಾರೆ. ಇವರಂಂತಹ ಅಧಿಕಾರಿಗಳಿಂದ ಇನ್ನುಳಿದ ಅಧಿಕಾರಿಗಳು ಕಲಿಯೋದು ಬಹಳವಿದೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ

ನವೀಕರಿಸಬಹುದಾದ  ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ  ಕ್ಷೇತ್ರದಲ್ಲಿ…

53 minutes ago

ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |

ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…

5 hours ago

ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |

ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ.…

9 hours ago

ಪಪ್ಪಾಯಿ ಕೃಷಿ ಕಲಿಸಿದ ಪಾಠ

https://www.youtube.com/watch?v=GSG6_RAqSJ0&t=70s

17 hours ago

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…

17 hours ago