ಬೇಸಿಗೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಕಾರ್ಮಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ದ ಕ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಈ ದಿಸೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆ ಬಗ್ಗೆ ಅಗತ್ಯ ಸೌಲಭ್ಯ, ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ, ಶುದ್ಧ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಎಲ್ಲಾ ಉದ್ಯೋಗದಾತರ, ಗುತ್ತಿಗೆದಾರರ ಹಾಗೂ ನಿಯೋಜಕರ ಆದ್ಯ ಕರ್ತವ್ಯವಾಗಿದೆ. ವಿಶೇಷವಾಗಿ ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿರುವ ಎಲ್ಲಾ ವಿವಿಧ ಕಾರ್ಮಿಕರು, ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ಹೋಟೆಲ್ ಸಂಬಂಧಿತ ಸಂಸ್ಥೆಗಳಲ್ಲಿನ ಕಾರ್ಮಿಕರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಕಾರ್ಮಿಕರಿಗೆ ಈ ಕೆಳಕಂಡ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ. 1 ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆಯ ಬಗ್ಗೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಕೈಗೊಳ್ಳುವುದು ಮತ್ತು ಕಾರ್ಮಿಕರಿಗೆ ಅಗತ್ಯವಿರುವ ಸುರಕ್ಷತಾ ಸಾಮಾಗ್ರಿಗಳನ್ನು ತಪ್ಪದೇ ಒದಗಿಸುವುದು, (ಶೂಗಳು, ಹೆಲ್ಮೆಟ್, ಗ್ಲೌಸ್ ಇತ್ಯಾದಿ)ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…