ಬೇಸಿಗೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಕಾರ್ಮಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ದ ಕ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಈ ದಿಸೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆ ಬಗ್ಗೆ ಅಗತ್ಯ ಸೌಲಭ್ಯ, ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ, ಶುದ್ಧ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಎಲ್ಲಾ ಉದ್ಯೋಗದಾತರ, ಗುತ್ತಿಗೆದಾರರ ಹಾಗೂ ನಿಯೋಜಕರ ಆದ್ಯ ಕರ್ತವ್ಯವಾಗಿದೆ. ವಿಶೇಷವಾಗಿ ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿರುವ ಎಲ್ಲಾ ವಿವಿಧ ಕಾರ್ಮಿಕರು, ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ಹೋಟೆಲ್ ಸಂಬಂಧಿತ ಸಂಸ್ಥೆಗಳಲ್ಲಿನ ಕಾರ್ಮಿಕರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಕಾರ್ಮಿಕರಿಗೆ ಈ ಕೆಳಕಂಡ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ. 1 ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆಯ ಬಗ್ಗೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಕೈಗೊಳ್ಳುವುದು ಮತ್ತು ಕಾರ್ಮಿಕರಿಗೆ ಅಗತ್ಯವಿರುವ ಸುರಕ್ಷತಾ ಸಾಮಾಗ್ರಿಗಳನ್ನು ತಪ್ಪದೇ ಒದಗಿಸುವುದು, (ಶೂಗಳು, ಹೆಲ್ಮೆಟ್, ಗ್ಲೌಸ್ ಇತ್ಯಾದಿ)ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…