ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ. ಮತ್ತೆ ಈ ಬಗ್ಗೆ ನೆನಪಾಗೋದು ಮುಂದಿನ ವರ್ಷದ ಪರಿಸರ ದಿನದಂದು. ಮಂತ್ರಿಗಳು ಅವರು ಹೇಳಿದಂತೆ ಗಿಡ ನೆಟ್ಟು ಒಂದು ಫೋಸ್ ಕೊಟ್ಟು ಹೋಗುತ್ತಾರೆ. ಆದರೆ ಈ ಬಾರಿ ಡಿಸಿಎಂ ಡಿ ಕೆ ಶಿವಕುಮಾರ್ ಮೂಲಕ ಪರಿಸರ ಕಾರ್ಯಕ್ರಮ ಮಾಡಿಸಿದ ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಚೆನ್ನಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…