ಸುದ್ದಿಗಳು

ತೋರಿಕೆಗೆ ನನ್ನತ್ರ ಗಿಡ ನೆಡಸಬೇಡಿ : ಅರಣ್ಯಾಧಿಕಾರಿಗಳಿಗೆ ಕ್ಲಾಸ್ ತಗೊಂಡ ಡಿಸಿಎಂ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ. ಮತ್ತೆ ಈ ಬಗ್ಗೆ ನೆನಪಾಗೋದು ಮುಂದಿನ ವರ್ಷದ ಪರಿಸರ ದಿನದಂದು.  ಮಂತ್ರಿಗಳು ಅವರು ಹೇಳಿದಂತೆ ಗಿಡ ನೆಟ್ಟು ಒಂದು ಫೋಸ್ ಕೊಟ್ಟು ಹೋಗುತ್ತಾರೆ. ಆದರೆ ಈ ಬಾರಿ ಡಿಸಿಎಂ ಡಿ ಕೆ ಶಿವಕುಮಾರ್ ಮೂಲಕ ಪರಿಸರ ಕಾರ್ಯಕ್ರಮ ಮಾಡಿಸಿದ  ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಚೆನ್ನಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

Advertisement
Advertisement
ಇಂದು ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಥಣಿಸಂದ್ರ ರಾಚೇನಹಳ್ಳಿಗೆ ಕೆರೆ ಬಳಿ ಬಿಬಿಎಂಪಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಾಲಿಕೆ ಅಧಿಕಾರಿಗಳು ಪಾರ್ಕ್ ಮಧ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ, ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೈದರು. ಕಾಮನ್ ಸೆನ್ಸ್ ಇರಬೇಕು ಎಲ್ಲಿ ಗಿಡ ನಡಬೇಕು ಅಂತ ಹೇಳಿದರು. ಪಾರ್ಕ್ ನಲ್ಲಿ ಗಿಡ ನಡುವ ಕಾರ್ಯಕ್ರಮ ಮಾಡಿದ್ದಕ್ಕೆ ಡಿಕೆಶಿ ಬಳಿಕ ನಡೆದ ತಮ್ಮ ಭಾಷಣದಲ್ಲೂ ಅಸಮಾಧಾನ ವ್ಯಕ್ತಪಡಿಸಿದರು.
ಪರಿಸರಕ್ಕೆ ನಾವು ಅಡ್ಜಸ್ಟ್ ಆಗಿಲ್ಲ, ಪರಿಸರವೇ ನಮಗೆ ಅಡ್ಜಸ್ಟ್ ಆಗಿದೆ. ಬಹಳ ಪ್ಯಾಷನ್ ನಿಂದ ಬೆಂಗಳೂರು ಅಭಿವೃದ್ಧಿ ಮಾಡಬೇಕು ಅನ್ನೋದು ನನ್ನ ಉದ್ದೇಶ ಎಂದರು. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಡುವುದು ನನಗೆ ಇಷ್ಟ ಇಲ್ಲ. ನಾವು ಮಾಡುವ ಕೆಲಸ ಶಾಶ್ವತವಾಗಿ ಇರಬೇಕು, ಹೊರತು ತೋರಿಕೆಗೆ ಇರಬಾರದು. ಮರ ಇರುವ ಕಡೆ ಗಿಡ ನೆಡಿಸುವುದಲ್ಲ, ಮರ ಇಲ್ಲದ ಕಡೆ ಗಿಡ ನೆಡಿಸಬೇಕು ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

11 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

12 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

13 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

14 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago