ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ. ಮತ್ತೆ ಈ ಬಗ್ಗೆ ನೆನಪಾಗೋದು ಮುಂದಿನ ವರ್ಷದ ಪರಿಸರ ದಿನದಂದು. ಮಂತ್ರಿಗಳು ಅವರು ಹೇಳಿದಂತೆ ಗಿಡ ನೆಟ್ಟು ಒಂದು ಫೋಸ್ ಕೊಟ್ಟು ಹೋಗುತ್ತಾರೆ. ಆದರೆ ಈ ಬಾರಿ ಡಿಸಿಎಂ ಡಿ ಕೆ ಶಿವಕುಮಾರ್ ಮೂಲಕ ಪರಿಸರ ಕಾರ್ಯಕ್ರಮ ಮಾಡಿಸಿದ ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಚೆನ್ನಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…