Advertisement
ಸುದ್ದಿಗಳು

ತೋರಿಕೆಗೆ ನನ್ನತ್ರ ಗಿಡ ನೆಡಸಬೇಡಿ : ಅರಣ್ಯಾಧಿಕಾರಿಗಳಿಗೆ ಕ್ಲಾಸ್ ತಗೊಂಡ ಡಿಸಿಎಂ

Share

ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ. ಮತ್ತೆ ಈ ಬಗ್ಗೆ ನೆನಪಾಗೋದು ಮುಂದಿನ ವರ್ಷದ ಪರಿಸರ ದಿನದಂದು.  ಮಂತ್ರಿಗಳು ಅವರು ಹೇಳಿದಂತೆ ಗಿಡ ನೆಟ್ಟು ಒಂದು ಫೋಸ್ ಕೊಟ್ಟು ಹೋಗುತ್ತಾರೆ. ಆದರೆ ಈ ಬಾರಿ ಡಿಸಿಎಂ ಡಿ ಕೆ ಶಿವಕುಮಾರ್ ಮೂಲಕ ಪರಿಸರ ಕಾರ್ಯಕ್ರಮ ಮಾಡಿಸಿದ  ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಚೆನ್ನಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇಂದು ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಥಣಿಸಂದ್ರ ರಾಚೇನಹಳ್ಳಿಗೆ ಕೆರೆ ಬಳಿ ಬಿಬಿಎಂಪಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಾಲಿಕೆ ಅಧಿಕಾರಿಗಳು ಪಾರ್ಕ್ ಮಧ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ, ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೈದರು. ಕಾಮನ್ ಸೆನ್ಸ್ ಇರಬೇಕು ಎಲ್ಲಿ ಗಿಡ ನಡಬೇಕು ಅಂತ ಹೇಳಿದರು. ಪಾರ್ಕ್ ನಲ್ಲಿ ಗಿಡ ನಡುವ ಕಾರ್ಯಕ್ರಮ ಮಾಡಿದ್ದಕ್ಕೆ ಡಿಕೆಶಿ ಬಳಿಕ ನಡೆದ ತಮ್ಮ ಭಾಷಣದಲ್ಲೂ ಅಸಮಾಧಾನ ವ್ಯಕ್ತಪಡಿಸಿದರು.
ಪರಿಸರಕ್ಕೆ ನಾವು ಅಡ್ಜಸ್ಟ್ ಆಗಿಲ್ಲ, ಪರಿಸರವೇ ನಮಗೆ ಅಡ್ಜಸ್ಟ್ ಆಗಿದೆ. ಬಹಳ ಪ್ಯಾಷನ್ ನಿಂದ ಬೆಂಗಳೂರು ಅಭಿವೃದ್ಧಿ ಮಾಡಬೇಕು ಅನ್ನೋದು ನನ್ನ ಉದ್ದೇಶ ಎಂದರು. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಡುವುದು ನನಗೆ ಇಷ್ಟ ಇಲ್ಲ. ನಾವು ಮಾಡುವ ಕೆಲಸ ಶಾಶ್ವತವಾಗಿ ಇರಬೇಕು, ಹೊರತು ತೋರಿಕೆಗೆ ಇರಬಾರದು. ಮರ ಇರುವ ಕಡೆ ಗಿಡ ನೆಡಿಸುವುದಲ್ಲ, ಮರ ಇಲ್ಲದ ಕಡೆ ಗಿಡ ನೆಡಿಸಬೇಕು ಎಂದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

6 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

7 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

23 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago