ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ. ಮತ್ತೆ ಈ ಬಗ್ಗೆ ನೆನಪಾಗೋದು ಮುಂದಿನ ವರ್ಷದ ಪರಿಸರ ದಿನದಂದು. ಮಂತ್ರಿಗಳು ಅವರು ಹೇಳಿದಂತೆ ಗಿಡ ನೆಟ್ಟು ಒಂದು ಫೋಸ್ ಕೊಟ್ಟು ಹೋಗುತ್ತಾರೆ. ಆದರೆ ಈ ಬಾರಿ ಡಿಸಿಎಂ ಡಿ ಕೆ ಶಿವಕುಮಾರ್ ಮೂಲಕ ಪರಿಸರ ಕಾರ್ಯಕ್ರಮ ಮಾಡಿಸಿದ ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಚೆನ್ನಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…