ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ. ಮತ್ತೆ ಈ ಬಗ್ಗೆ ನೆನಪಾಗೋದು ಮುಂದಿನ ವರ್ಷದ ಪರಿಸರ ದಿನದಂದು. ಮಂತ್ರಿಗಳು ಅವರು ಹೇಳಿದಂತೆ ಗಿಡ ನೆಟ್ಟು ಒಂದು ಫೋಸ್ ಕೊಟ್ಟು ಹೋಗುತ್ತಾರೆ. ಆದರೆ ಈ ಬಾರಿ ಡಿಸಿಎಂ ಡಿ ಕೆ ಶಿವಕುಮಾರ್ ಮೂಲಕ ಪರಿಸರ ಕಾರ್ಯಕ್ರಮ ಮಾಡಿಸಿದ ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಚೆನ್ನಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…