ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |

October 24, 2022
3:33 PM

ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು  ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ ನಗರ ಪಂಚಾಯತ್‌ನ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಎಂಬವರ ಪತಿ  ಕೇಶವ ಪ್ರಭು ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಈ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬೇಕು ಎಂದು ಸ್ಥಳೀಯರು ಶಂಕಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ  ವಿಷಯ ತಿಳಿದು ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಿದ್ದಾರೆ.  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror