ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಳ್ಯ ನಗರ ಪಂಚಾಯತ್ನ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಎಂಬವರ ಪತಿ ಕೇಶವ ಪ್ರಭು ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಈ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬೇಕು ಎಂದು ಸ್ಥಳೀಯರು ಶಂಕಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ವಿಷಯ ತಿಳಿದು ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…