ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

September 16, 2024
10:54 AM

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ ಈ ಬಗ್ಗೆ ವಾಗ್ವಾದ ನಡೆಸುತ್ತಿದ್ದಾರೆ. ಹೈನುಗಾರರಿಗೆ ಈ ಏರಿಕೆಯಿಂದ ಲಾಭವಾಗುತ್ತದಾ ಎನ್ನುವುದು ಪ್ರಶ್ನೆ. ಈಗಾಗಲೇ ಹಿಂಡಿ, ಮೇವು ದರ ಏರಿಕೆಯಾಗಿದೆ. ಹೈನುಗಾರರಿಗೆ ಹಾಲಿನ ಉತ್ಪನ್ನಗಳ ಮಾರಾಟದಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಹೀಗಾಗಿ ಹೈನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ.…..ಮುಂದೆ ಓದಿ….

ದಿನದಿಂದ ದಿನಕ್ಕೆ ಹೈನುಗಾರಿಕೆಯಲ್ಲಿ ಪಶುಸಾಕಾಣಿಕೆಯಲ್ಲಿ ಆರ್ಥಿಕ ಹೊರೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿರುವುದು, ಉತ್ತಮ ಬೆಳವಣೆಗೆಯಾಗಿದೆ ಎಂದು ಹೈನುಗಾರರು ಸ್ವಾಗತಿಸಿದ್ದಾರೆ. ಆದರೆ ದರ ಏರಿಕೆಯ ಬಗ್ಗೆ ಚರ್ಚೆಗಳು ಆರಂಭವಾಗಿದೆ.

Advertisement

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈನುಗಾರರು ಬದುಕುವುದು ಬೇಡವೇ ಎಂದು ಪ್ರಶ್ನೆ ಮಾಡಿದ್ದಾರೆ. ಹಾಲಿನ ಬೆಲೆ ಹೆಚ್ಚಳ ಮಾಡಿದ ಕೂಡಲೇ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಹೈನುಗಾರರು ಬದುಕುವುದು ಬೇಡವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲ ತಾಣದಲ್ಲಿ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ ಹಾಲಿನ ದರ ಹೆಚ್ಚಳ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. , ಜನಸಾಮಾನ್ಯರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ
July 1, 2026
7:06 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror