ಸುದ್ದಿಗಳು

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ ಈ ಬಗ್ಗೆ ವಾಗ್ವಾದ ನಡೆಸುತ್ತಿದ್ದಾರೆ. ಹೈನುಗಾರರಿಗೆ ಈ ಏರಿಕೆಯಿಂದ ಲಾಭವಾಗುತ್ತದಾ ಎನ್ನುವುದು ಪ್ರಶ್ನೆ. ಈಗಾಗಲೇ ಹಿಂಡಿ, ಮೇವು ದರ ಏರಿಕೆಯಾಗಿದೆ. ಹೈನುಗಾರರಿಗೆ ಹಾಲಿನ ಉತ್ಪನ್ನಗಳ ಮಾರಾಟದಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಹೀಗಾಗಿ ಹೈನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ.…..ಮುಂದೆ ಓದಿ….

Advertisement
Advertisement

ದಿನದಿಂದ ದಿನಕ್ಕೆ ಹೈನುಗಾರಿಕೆಯಲ್ಲಿ ಪಶುಸಾಕಾಣಿಕೆಯಲ್ಲಿ ಆರ್ಥಿಕ ಹೊರೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿರುವುದು, ಉತ್ತಮ ಬೆಳವಣೆಗೆಯಾಗಿದೆ ಎಂದು ಹೈನುಗಾರರು ಸ್ವಾಗತಿಸಿದ್ದಾರೆ. ಆದರೆ ದರ ಏರಿಕೆಯ ಬಗ್ಗೆ ಚರ್ಚೆಗಳು ಆರಂಭವಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈನುಗಾರರು ಬದುಕುವುದು ಬೇಡವೇ ಎಂದು ಪ್ರಶ್ನೆ ಮಾಡಿದ್ದಾರೆ. ಹಾಲಿನ ಬೆಲೆ ಹೆಚ್ಚಳ ಮಾಡಿದ ಕೂಡಲೇ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಹೈನುಗಾರರು ಬದುಕುವುದು ಬೇಡವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲ ತಾಣದಲ್ಲಿ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ ಹಾಲಿನ ದರ ಹೆಚ್ಚಳ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. , ಜನಸಾಮಾನ್ಯರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

3 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

3 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

12 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

12 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

12 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

12 hours ago