MIRROR FOCUS

ಬಂಡಿಪುರ ಅರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಚರ್ಚಿಸಿ ನಿರ್ಧಾರ | ಅರಣ್ಯ ಸಚಿವ ಈಶ್ವರ್ ಖಂಡ್ರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಂಡಿಪುರ ರಕ್ಷಿತಾರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಹಾಗೂ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Advertisement

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಈ ಪ್ರಕರಣ ಸವೋಚ್ಚ ನ್ಯಾಯಾಲಯದಲ್ಲಿದೆ. ಈಗ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧ ತೆರವಿಗೆ ಎಲ್ಲರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇದೇ ವೇಳೆ ರಾಜ್ಯದಲ್ಲಿ ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ದರ ಕಡಿಮೆ ಇದೆ. ರೈತರಿಗೆ ನೆರವಾಗಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ

ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…

9 hours ago

ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ

ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…

9 hours ago

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

9 hours ago

15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…

10 hours ago

ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…

15 hours ago

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

22 hours ago