Advertisement
MIRROR FOCUS

ಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರ

Share

ಎಪ್ರಿಲ್ 1 ರಿಂದ  ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ ಹಣವನ್ನು ನೇರವಾಗಿ ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆಯ ಹಣವನ್ನು ರೈತರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಹೈನುಗಾರರು ಕೂಡಾ ಹಾಲಿನ ದರ ಏರಿಕೆಯ ನಿರೀಕ್ಷೆಯಲ್ಲಿದ್ದರು. ಕೋಲಾರ ಜಿಲ್ಲೆ ಹೈನೋದ್ಯಮದಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಲಕ್ಷಾಂತರ ಜನ ಹಾಲು ಉತ್ಪಾದಕರಿದ್ದಾರೆ.  ಪ್ರತಿನಿತ್ಯ ಕೋಲಾರ ಹಾಲು ಒಕ್ಕೂಟದಲ್ಲಿ ಸರಾಸರಿ ಸುಮಾರು 7 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹೀಗಾಗಿ ಹೈನುಗಾರರು ಕೂಡಾ ಹಾಲಿನ ಬೆಲೆ ಏರಿಕೆಯ ಬಗ್ಗೆ ಧ್ವನಿ ಎತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

37 minutes ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

1 hour ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

8 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

13 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

13 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

13 hours ago