ಮರಗಳ ಡಿಕಾಂಕ್ರೀಟೀಕರಣ ಉಪಕ್ರಮಕ್ಕೆ ಅರಣ್ಯ ಇಲಾಖೆ  ನಿರ್ಧಾರ

May 26, 2025
3:30 PM
ಮರಗಳ ಸುತ್ತ ಒಂದು ಮೀಟರ್‌ ಸ್ಥಳವನ್ನು ಕಟ್‌ ಮಾಡಿ ಅಲ್ಲಿನ ಕಾಂಕ್ರೀಟ್‌ ಅಥವಾ ಟೈಲ್ಸ್‌ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು ಉದ್ದೇಶವಾಗಿದೆ.

ರಸ್ತೆ ಬದಿಯ ಮರಗಳ ಸುತ್ತ ತುಂಬಿರುವ ಕಾಂಕ್ರೀಟ್‌ ತೆಗೆಯಲು ಹಾಗೂ ಅಂತಹ ಮರಗಳನ್ನು ಸಂರಕ್ಷಿಸಲು ಮರಗಳ ಡಿಕಾಂಕ್ರೀಟೀಕರಣ ಉಪಕ್ರಮʼಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಆ ಮೂಲಕ ಮರಗಳ ಬೇರುಗಳು ಸಡಿಲಗೊಂಡು ಅವು ಬಹುಬೇಗ ಬಿದ್ದು ಹೋಗುವುದನ್ನು ತಡೆಯುವುದಲ್ಲದೆ, ಮರಗಳು ದೀರ್ಘಕಾಲ ಬಾಳುವಂತೆ ಮಾಡುವ ಉದ್ದೇಶವಿದೆ.   ಡಿಕಾಂಕ್ರೀಟೀಕರಣ ಎಂಬುದು ವೈಜ್ಞಾನಿಕ ರೀತಿಯಲ್ಲಿ ಮರಗಳ ಬೇರಿಗೆ ಶಕ್ತಿ ತುಂಬುವ ವಿಧಾನವಾಗಿದೆ. ಮರಗಳ ಸುತ್ತ ಒಂದು ಮೀಟರ್‌ ಸ್ಥಳವನ್ನು ಕಟ್‌ ಮಾಡಿ ಅಲ್ಲಿನ ಕಾಂಕ್ರೀಟ್‌ ಅಥವಾ ಟೈಲ್ಸ್‌ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು. ಆನಂತರ ಮರಗಳ ಬೇರಿಗೆ ಗಾಳಿ ಸರಾಗವಾಗಿ ಹೋಗುವಂತೆ ಮಾಡಿ ನೀರು ಹಾಕಿ, ಮರದ ಸುತ್ತ ಮಣ್ಣನ್ನು ಹಾಕಿ ಮುಚ್ಚುವುದು ಸರಿಯಾದ ವಿಧಾನವಾಗಿದೆ.

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ
June 5, 2025
7:47 AM
by: The Rural Mirror ಸುದ್ದಿಜಾಲ
ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ
June 5, 2025
7:17 AM
by: ದ ರೂರಲ್ ಮಿರರ್.ಕಾಂ
ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group