ಮರಗಳ ಡಿಕಾಂಕ್ರೀಟೀಕರಣ ಉಪಕ್ರಮಕ್ಕೆ ಅರಣ್ಯ ಇಲಾಖೆ  ನಿರ್ಧಾರ

May 26, 2025
3:30 PM
ಮರಗಳ ಸುತ್ತ ಒಂದು ಮೀಟರ್‌ ಸ್ಥಳವನ್ನು ಕಟ್‌ ಮಾಡಿ ಅಲ್ಲಿನ ಕಾಂಕ್ರೀಟ್‌ ಅಥವಾ ಟೈಲ್ಸ್‌ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು ಉದ್ದೇಶವಾಗಿದೆ.

ರಸ್ತೆ ಬದಿಯ ಮರಗಳ ಸುತ್ತ ತುಂಬಿರುವ ಕಾಂಕ್ರೀಟ್‌ ತೆಗೆಯಲು ಹಾಗೂ ಅಂತಹ ಮರಗಳನ್ನು ಸಂರಕ್ಷಿಸಲು ಮರಗಳ ಡಿಕಾಂಕ್ರೀಟೀಕರಣ ಉಪಕ್ರಮʼಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಆ ಮೂಲಕ ಮರಗಳ ಬೇರುಗಳು ಸಡಿಲಗೊಂಡು ಅವು ಬಹುಬೇಗ ಬಿದ್ದು ಹೋಗುವುದನ್ನು ತಡೆಯುವುದಲ್ಲದೆ, ಮರಗಳು ದೀರ್ಘಕಾಲ ಬಾಳುವಂತೆ ಮಾಡುವ ಉದ್ದೇಶವಿದೆ.   ಡಿಕಾಂಕ್ರೀಟೀಕರಣ ಎಂಬುದು ವೈಜ್ಞಾನಿಕ ರೀತಿಯಲ್ಲಿ ಮರಗಳ ಬೇರಿಗೆ ಶಕ್ತಿ ತುಂಬುವ ವಿಧಾನವಾಗಿದೆ. ಮರಗಳ ಸುತ್ತ ಒಂದು ಮೀಟರ್‌ ಸ್ಥಳವನ್ನು ಕಟ್‌ ಮಾಡಿ ಅಲ್ಲಿನ ಕಾಂಕ್ರೀಟ್‌ ಅಥವಾ ಟೈಲ್ಸ್‌ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು. ಆನಂತರ ಮರಗಳ ಬೇರಿಗೆ ಗಾಳಿ ಸರಾಗವಾಗಿ ಹೋಗುವಂತೆ ಮಾಡಿ ನೀರು ಹಾಕಿ, ಮರದ ಸುತ್ತ ಮಣ್ಣನ್ನು ಹಾಕಿ ಮುಚ್ಚುವುದು ಸರಿಯಾದ ವಿಧಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror