MIRROR FOCUS

ಮರಗಳ ಡಿಕಾಂಕ್ರೀಟೀಕರಣ ಉಪಕ್ರಮಕ್ಕೆ ಅರಣ್ಯ ಇಲಾಖೆ  ನಿರ್ಧಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಸ್ತೆ ಬದಿಯ ಮರಗಳ ಸುತ್ತ ತುಂಬಿರುವ ಕಾಂಕ್ರೀಟ್‌ ತೆಗೆಯಲು ಹಾಗೂ ಅಂತಹ ಮರಗಳನ್ನು ಸಂರಕ್ಷಿಸಲು ಮರಗಳ ಡಿಕಾಂಕ್ರೀಟೀಕರಣ ಉಪಕ್ರಮʼಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಆ ಮೂಲಕ ಮರಗಳ ಬೇರುಗಳು ಸಡಿಲಗೊಂಡು ಅವು ಬಹುಬೇಗ ಬಿದ್ದು ಹೋಗುವುದನ್ನು ತಡೆಯುವುದಲ್ಲದೆ, ಮರಗಳು ದೀರ್ಘಕಾಲ ಬಾಳುವಂತೆ ಮಾಡುವ ಉದ್ದೇಶವಿದೆ.   ಡಿಕಾಂಕ್ರೀಟೀಕರಣ ಎಂಬುದು ವೈಜ್ಞಾನಿಕ ರೀತಿಯಲ್ಲಿ ಮರಗಳ ಬೇರಿಗೆ ಶಕ್ತಿ ತುಂಬುವ ವಿಧಾನವಾಗಿದೆ. ಮರಗಳ ಸುತ್ತ ಒಂದು ಮೀಟರ್‌ ಸ್ಥಳವನ್ನು ಕಟ್‌ ಮಾಡಿ ಅಲ್ಲಿನ ಕಾಂಕ್ರೀಟ್‌ ಅಥವಾ ಟೈಲ್ಸ್‌ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು. ಆನಂತರ ಮರಗಳ ಬೇರಿಗೆ ಗಾಳಿ ಸರಾಗವಾಗಿ ಹೋಗುವಂತೆ ಮಾಡಿ ನೀರು ಹಾಕಿ, ಮರದ ಸುತ್ತ ಮಣ್ಣನ್ನು ಹಾಕಿ ಮುಚ್ಚುವುದು ಸರಿಯಾದ ವಿಧಾನವಾಗಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ಲೇ ಇದ್ದರೂ ಸ್ವಭಾಷೆ, ಸಂಸ್ಕೃತಿ ಮರೆಯಬೇಡಿ : ರಾಘವೇಶ್ವರ ಶ್ರೀ

ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು…

4 minutes ago

ಮುಂದುವರಿದ ಮಳೆ ಆತಂಕ | ರಾಜ್ಯದಲ್ಲೂ ನಿರಂತರ ಮಳೆ | ಜನಜೀವನ ಅಸ್ತವ್ಯಸ್ತ

ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ…

10 minutes ago

ಬಿಮಾ ಯೋಜನೆಗಳ ನೋಂದಣಿಗೆ ಆ.25 ರ ವರೆಗೆ ಅಭಿಯಾನ

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ…

37 minutes ago

ಅಡಿಕೆಗೆ ವ್ಯಾಪಕ ಕೊಳೆರೋಗ | ಹವಾಮಾನ ಆಧಾರಿತ  ಬೆಳೆವಿಮೆ ತಕ್ಷಣವೇ ಬಿಡುಗಡೆಗೆ ಕ್ರಮ ಕೈಗೊಳ್ಳಲು ಒತ್ತಾಯ

ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ…

5 hours ago

ಎರಡು ವರ್ಷವಾದರೂ ಮಕ್ಕಳು ಮಾತನಾಡುತ್ತಿಲ್ಲವೆಂದರೆ ಎಚ್ಚೆತ್ತುಕೊಳ್ಳಿ

ಮಕ್ಕಳಲ್ಲಿ ಮೌನವನ್ನು ಮುರಿದು ಮಾತನಾಡುವ ಹಂಬಲ ಪ್ರಾರಂಭವಾಗುವುದೇ ಮೂರು ತಿಂಗಳಿನ ನಂತರ. ಅಲ್ಲಿಯ…

14 hours ago

3 ವರ್ಷಗಳಲ್ಲಿ ಭಾರತದ ಆರ್ಥವ್ಯವಸ್ಥೆ ಏರಿಕೆ | ಕೃಷಿಕರ ಆದಾಯ ಶೇ.8 ರಷ್ಟು ಏರಿಕೆ

ಕಳೆದ 3 ವರ್ಷಗಳಲ್ಲಿ ಭಾರತದ ಆರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ. ಈ ಅವಧಿಯಲ್ಲಿ, ಸರಾಸರಿ…

15 hours ago