ರಸ್ತೆ ಬದಿಯ ಮರಗಳ ಸುತ್ತ ತುಂಬಿರುವ ಕಾಂಕ್ರೀಟ್ ತೆಗೆಯಲು ಹಾಗೂ ಅಂತಹ ಮರಗಳನ್ನು ಸಂರಕ್ಷಿಸಲು ಮರಗಳ ಡಿಕಾಂಕ್ರೀಟೀಕರಣ ಉಪಕ್ರಮʼಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಆ ಮೂಲಕ ಮರಗಳ ಬೇರುಗಳು ಸಡಿಲಗೊಂಡು ಅವು ಬಹುಬೇಗ ಬಿದ್ದು ಹೋಗುವುದನ್ನು ತಡೆಯುವುದಲ್ಲದೆ, ಮರಗಳು ದೀರ್ಘಕಾಲ ಬಾಳುವಂತೆ ಮಾಡುವ ಉದ್ದೇಶವಿದೆ. ಡಿಕಾಂಕ್ರೀಟೀಕರಣ ಎಂಬುದು ವೈಜ್ಞಾನಿಕ ರೀತಿಯಲ್ಲಿ ಮರಗಳ ಬೇರಿಗೆ ಶಕ್ತಿ ತುಂಬುವ ವಿಧಾನವಾಗಿದೆ. ಮರಗಳ ಸುತ್ತ ಒಂದು ಮೀಟರ್ ಸ್ಥಳವನ್ನು ಕಟ್ ಮಾಡಿ ಅಲ್ಲಿನ ಕಾಂಕ್ರೀಟ್ ಅಥವಾ ಟೈಲ್ಸ್ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು. ಆನಂತರ ಮರಗಳ ಬೇರಿಗೆ ಗಾಳಿ ಸರಾಗವಾಗಿ ಹೋಗುವಂತೆ ಮಾಡಿ ನೀರು ಹಾಕಿ, ಮರದ ಸುತ್ತ ಮಣ್ಣನ್ನು ಹಾಕಿ ಮುಚ್ಚುವುದು ಸರಿಯಾದ ವಿಧಾನವಾಗಿದೆ.
ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…
ಭಾರತದ ರಾಸಾಯನಿಕ ವಲಯವು ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…
ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.