ರಸ್ತೆ ಬದಿಯ ಮರಗಳ ಸುತ್ತ ತುಂಬಿರುವ ಕಾಂಕ್ರೀಟ್ ತೆಗೆಯಲು ಹಾಗೂ ಅಂತಹ ಮರಗಳನ್ನು ಸಂರಕ್ಷಿಸಲು ಮರಗಳ ಡಿಕಾಂಕ್ರೀಟೀಕರಣ ಉಪಕ್ರಮʼಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಆ ಮೂಲಕ ಮರಗಳ ಬೇರುಗಳು ಸಡಿಲಗೊಂಡು ಅವು ಬಹುಬೇಗ ಬಿದ್ದು ಹೋಗುವುದನ್ನು ತಡೆಯುವುದಲ್ಲದೆ, ಮರಗಳು ದೀರ್ಘಕಾಲ ಬಾಳುವಂತೆ ಮಾಡುವ ಉದ್ದೇಶವಿದೆ. ಡಿಕಾಂಕ್ರೀಟೀಕರಣ ಎಂಬುದು ವೈಜ್ಞಾನಿಕ ರೀತಿಯಲ್ಲಿ ಮರಗಳ ಬೇರಿಗೆ ಶಕ್ತಿ ತುಂಬುವ ವಿಧಾನವಾಗಿದೆ. ಮರಗಳ ಸುತ್ತ ಒಂದು ಮೀಟರ್ ಸ್ಥಳವನ್ನು ಕಟ್ ಮಾಡಿ ಅಲ್ಲಿನ ಕಾಂಕ್ರೀಟ್ ಅಥವಾ ಟೈಲ್ಸ್ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು. ಆನಂತರ ಮರಗಳ ಬೇರಿಗೆ ಗಾಳಿ ಸರಾಗವಾಗಿ ಹೋಗುವಂತೆ ಮಾಡಿ ನೀರು ಹಾಕಿ, ಮರದ ಸುತ್ತ ಮಣ್ಣನ್ನು ಹಾಕಿ ಮುಚ್ಚುವುದು ಸರಿಯಾದ ವಿಧಾನವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…