MIRROR FOCUS

ರಬ್ಬರ್‌ ಧಾರಣೆ ಇಳಿಕೆ | ರೈತರ ನೆರವಿಗೆ ಬರುವಂತೆ ಬೆಳೆಗಾರರಿಂದ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಬ್ಬರ್‌ ಧಾರಣೆ ಕಳೆದ ಒಂದು ತಿಂಗಳಿನಿಂದ ಗಣನೀಯವಾಗಿ ಇಳಿಕೆ ಕಂಡಿದ್ದು, ಸರ್ಕಾರಗಳು ರಬ್ಬರ್‌ ಬೆಳೆಗಾರರ ನೆರವಿಗೆ ಬರುವಂತೆ ಬೆಳೆಗಾರರು ಮನವಿ ಮಾಡಿದ್ದಾರೆ.

Advertisement
Advertisement

ಕೇರಳದ ರಬ್ಬರ್ ಬೆಲೆ ಕುಸಿತವು ಮುಂದುವರಿದಿರುವುದರಿಂದ ರಬ್ಬರ್ ರೈತರು ಆತಂಕಕ್ಕೊಳಗಾಗಿದ್ದಾರೆ. ಅದರಲ್ಲೂ ಕೇರಳದಲ್ಲಿ ರಬ್ಬರ್‌ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಸಹಾಯ ಮಾಡಲು ದೇಶೀಯ ಮಾರುಕಟ್ಟೆಯಲ್ಲಿಯೇ ರಬ್ಬರ್‌ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ರಬ್ಬರ್ ಉದ್ಯಮಗಳು ಆಮದುಗಳ ಕಾರಣದಿಂದ ದೇಶೀಯ ಮಾರುಕಟ್ಟೆಯಿಂದ ರಬ್ಬರ್‌ ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ರಬ್ಬರ್‌ ಧಾರಣೆ ಈಗ 170-175 ರೂಪಾಯಿಗೆ ಇಳಿಕೆಯಾಗಿದೆ. ಈ ಕಾರಣದಿಂದ ಈಗ ಬೆಳೆಗಾರರನ್ನು ಚಿಂತೆಗೀಡು ಮಾಡುವಂತಾಗಿದೆ.

ರೈತರಿಗೆ ನೆರವಾಗಲು ದೇಶೀಯ ಮಾರುಕಟ್ಟೆಯಲ್ಲಿ ಉತ್ಪನ್ನ ಖರೀದಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒಕ್ಕೂಟದ ಸಭೆಯಲ್ಲಿ ಬೆಳೆಗಾರರು ಹೇಳಿದ್ದಾರೆ. ರಬ್ಬರ್ ಅಂತಾರಾಷ್ಟ್ರೀಯ ಮತ್ತು ದೇಶೀಯ ಬೆಲೆಯಲ್ಲಿ ₹ 35 ರಿಂದ ₹ 40 ರವರೆಗೆ ಬೆಲೆ ವ್ಯತ್ಯಾಸವಿದೆ. ಇತ್ತೀಚಿನ ದಿನಗಳಲ್ಲಿ ಬೆಲೆ ಕುಸಿತದಿಂದ  ರಬ್ಬರ್ ಮಾರುಕಟ್ಟೆ ಬಹುತೇಕ ಸ್ತಬ್ಧಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

7 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

8 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

16 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

16 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

16 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

17 hours ago