Advertisement
MIRROR FOCUS

ರಬ್ಬರ್‌ ಧಾರಣೆ ಇಳಿಕೆ | ರೈತರ ನೆರವಿಗೆ ಬರುವಂತೆ ಬೆಳೆಗಾರರಿಂದ ಮನವಿ

Share

ರಬ್ಬರ್‌ ಧಾರಣೆ ಕಳೆದ ಒಂದು ತಿಂಗಳಿನಿಂದ ಗಣನೀಯವಾಗಿ ಇಳಿಕೆ ಕಂಡಿದ್ದು, ಸರ್ಕಾರಗಳು ರಬ್ಬರ್‌ ಬೆಳೆಗಾರರ ನೆರವಿಗೆ ಬರುವಂತೆ ಬೆಳೆಗಾರರು ಮನವಿ ಮಾಡಿದ್ದಾರೆ.

ಕೇರಳದ ರಬ್ಬರ್ ಬೆಲೆ ಕುಸಿತವು ಮುಂದುವರಿದಿರುವುದರಿಂದ ರಬ್ಬರ್ ರೈತರು ಆತಂಕಕ್ಕೊಳಗಾಗಿದ್ದಾರೆ. ಅದರಲ್ಲೂ ಕೇರಳದಲ್ಲಿ ರಬ್ಬರ್‌ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಸಹಾಯ ಮಾಡಲು ದೇಶೀಯ ಮಾರುಕಟ್ಟೆಯಲ್ಲಿಯೇ ರಬ್ಬರ್‌ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ರಬ್ಬರ್ ಉದ್ಯಮಗಳು ಆಮದುಗಳ ಕಾರಣದಿಂದ ದೇಶೀಯ ಮಾರುಕಟ್ಟೆಯಿಂದ ರಬ್ಬರ್‌ ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ರಬ್ಬರ್‌ ಧಾರಣೆ ಈಗ 170-175 ರೂಪಾಯಿಗೆ ಇಳಿಕೆಯಾಗಿದೆ. ಈ ಕಾರಣದಿಂದ ಈಗ ಬೆಳೆಗಾರರನ್ನು ಚಿಂತೆಗೀಡು ಮಾಡುವಂತಾಗಿದೆ.

ರೈತರಿಗೆ ನೆರವಾಗಲು ದೇಶೀಯ ಮಾರುಕಟ್ಟೆಯಲ್ಲಿ ಉತ್ಪನ್ನ ಖರೀದಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒಕ್ಕೂಟದ ಸಭೆಯಲ್ಲಿ ಬೆಳೆಗಾರರು ಹೇಳಿದ್ದಾರೆ. ರಬ್ಬರ್ ಅಂತಾರಾಷ್ಟ್ರೀಯ ಮತ್ತು ದೇಶೀಯ ಬೆಲೆಯಲ್ಲಿ ₹ 35 ರಿಂದ ₹ 40 ರವರೆಗೆ ಬೆಲೆ ವ್ಯತ್ಯಾಸವಿದೆ. ಇತ್ತೀಚಿನ ದಿನಗಳಲ್ಲಿ ಬೆಲೆ ಕುಸಿತದಿಂದ  ರಬ್ಬರ್ ಮಾರುಕಟ್ಟೆ ಬಹುತೇಕ ಸ್ತಬ್ಧಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

21 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

22 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago