ದೀಪವಾಳಿ ಶುಭಾಶಯ… | ದೀಪದ ದೇದೀಪ್ಯಮಾನ ಈ ಹಾಡು ಕೇಳಿದ್ದೀರಾ…..? |

November 5, 2021
1:19 PM

Advertisement
Advertisement

ದೀಪಾವಳಿ ಎಲ್ಲರ ಬಾಳಿನಲ್ಲಿ ಸಂತಸ ತರಲಿ ಎಂದು ರೂರಲ್‌ ಮಿರರ್‌ ಹಾಗೂ ಸುಳ್ಯ ಮಿರರ್‌ ಬಳಗ ಹಾರೈಸುತ್ತದೆ. ನಮ್ಮೆಲ್ಲಾ ಓದುಗರು, ಜಾಹೀರಾತುದಾರರು, ಹಿತೈಷಿಗಳು, ಮಿತ್ರರನ್ನು ಈ ಸಂದರ್ಭ ನೆನಪು ಮಾಡುತ್ತಾ… ದೀಪ ಕತ್ತಲನ್ನು ದೂರ ಮಾಡುವಂತೆಯೇ…..  ಎಲ್ಲರಲ್ಲೂ ಜ್ಞಾನದ ಬೆಳಕು ಹರಿಯಲಿ ಎಂದು ಆಶಿಸುತ್ತಾ, ಮಂಗಳೂರಿನ ಶ್ರೀ ಮೂಸಿಕ್ಸ್‌ ನ ವಿದ್ಯಾರ್ಥಿನಿ ರಕ್ಷಾ ಎಸ್‌ ಮಂಗಳೂರು ಅವರು ನಮ್ಮೆಲ್ಲರಿಗಾಗಿ ದೇದೀಪ್ಯಮಾನವಾದ ಹಾಡನ್ನು ಹಾಡಿದ್ದಾರೆ ಇಲ್ಲಿ…..

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಜಗತ್ತಿನ ಅರಿಶಿನ ಮಾರುಕಟ್ಟೆಯಲ್ಲಿ ಭಾರತ ಮುಂಚೂಣಿ..!, ಆದರೆ ಸವಾಲುಗಳು….?
February 10, 2026
6:26 AM
by: ದ ರೂರಲ್ ಮಿರರ್.ಕಾಂ
‘ಇಲ್ಲಿ ಆಗಲ್ಲ’ ಅನ್ನೋದನ್ನು ಮುರಿದ ರೈತ – ಬಿಸಿಲು ನಾಡಿನ ಸ್ಟ್ರಾಬೆರಿ ಕಥೆ
February 8, 2026
6:11 AM
by: ರೂರಲ್‌ ಮಿರರ್ ಸುದ್ದಿಜಾಲ
ಇಂದು ನಿರ್ಲಕ್ಷ್ಯ, ನಾಳೆ ಹಸಿವು | ಹವಾಮಾನ ಬದಲಾವಣೆಯ ಎಚ್ಚರಿಕೆ
February 6, 2026
8:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror