The Rural Mirror ವಾರದ ವಿಶೇಷ

ದೀಪವಾಳಿ ಶುಭಾಶಯ… | ದೀಪದ ದೇದೀಪ್ಯಮಾನ ಈ ಹಾಡು ಕೇಳಿದ್ದೀರಾ…..? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
Advertisement
Advertisement

ದೀಪಾವಳಿ ಎಲ್ಲರ ಬಾಳಿನಲ್ಲಿ ಸಂತಸ ತರಲಿ ಎಂದು ರೂರಲ್‌ ಮಿರರ್‌ ಹಾಗೂ ಸುಳ್ಯ ಮಿರರ್‌ ಬಳಗ ಹಾರೈಸುತ್ತದೆ. ನಮ್ಮೆಲ್ಲಾ ಓದುಗರು, ಜಾಹೀರಾತುದಾರರು, ಹಿತೈಷಿಗಳು, ಮಿತ್ರರನ್ನು ಈ ಸಂದರ್ಭ ನೆನಪು ಮಾಡುತ್ತಾ… ದೀಪ ಕತ್ತಲನ್ನು ದೂರ ಮಾಡುವಂತೆಯೇ…..  ಎಲ್ಲರಲ್ಲೂ ಜ್ಞಾನದ ಬೆಳಕು ಹರಿಯಲಿ ಎಂದು ಆಶಿಸುತ್ತಾ, ಮಂಗಳೂರಿನ ಶ್ರೀ ಮೂಸಿಕ್ಸ್‌ ನ ವಿದ್ಯಾರ್ಥಿನಿ ರಕ್ಷಾ ಎಸ್‌ ಮಂಗಳೂರು ಅವರು ನಮ್ಮೆಲ್ಲರಿಗಾಗಿ ದೇದೀಪ್ಯಮಾನವಾದ ಹಾಡನ್ನು ಹಾಡಿದ್ದಾರೆ ಇಲ್ಲಿ…..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

17 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

20 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago