ದೀಪಾವಳಿ ಎಲ್ಲರ ಬಾಳಿನಲ್ಲಿ ಸಂತಸ ತರಲಿ ಎಂದು ರೂರಲ್ ಮಿರರ್ ಹಾಗೂ ಸುಳ್ಯ ಮಿರರ್ ಬಳಗ ಹಾರೈಸುತ್ತದೆ. ನಮ್ಮೆಲ್ಲಾ ಓದುಗರು, ಜಾಹೀರಾತುದಾರರು, ಹಿತೈಷಿಗಳು, ಮಿತ್ರರನ್ನು ಈ ಸಂದರ್ಭ ನೆನಪು ಮಾಡುತ್ತಾ… ದೀಪ ಕತ್ತಲನ್ನು ದೂರ ಮಾಡುವಂತೆಯೇ….. ಎಲ್ಲರಲ್ಲೂ ಜ್ಞಾನದ ಬೆಳಕು ಹರಿಯಲಿ ಎಂದು ಆಶಿಸುತ್ತಾ, ಮಂಗಳೂರಿನ ಶ್ರೀ ಮೂಸಿಕ್ಸ್ ನ ವಿದ್ಯಾರ್ಥಿನಿ ರಕ್ಷಾ ಎಸ್ ಮಂಗಳೂರು ಅವರು ನಮ್ಮೆಲ್ಲರಿಗಾಗಿ ದೇದೀಪ್ಯಮಾನವಾದ ಹಾಡನ್ನು ಹಾಡಿದ್ದಾರೆ ಇಲ್ಲಿ…..
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…