ದೀಪಾವಳಿ ಎಲ್ಲರ ಬಾಳಿನಲ್ಲಿ ಸಂತಸ ತರಲಿ ಎಂದು ರೂರಲ್ ಮಿರರ್ ಹಾಗೂ ಸುಳ್ಯ ಮಿರರ್ ಬಳಗ ಹಾರೈಸುತ್ತದೆ. ನಮ್ಮೆಲ್ಲಾ ಓದುಗರು, ಜಾಹೀರಾತುದಾರರು, ಹಿತೈಷಿಗಳು, ಮಿತ್ರರನ್ನು ಈ ಸಂದರ್ಭ ನೆನಪು ಮಾಡುತ್ತಾ… ದೀಪ ಕತ್ತಲನ್ನು ದೂರ ಮಾಡುವಂತೆಯೇ….. ಎಲ್ಲರಲ್ಲೂ ಜ್ಞಾನದ ಬೆಳಕು ಹರಿಯಲಿ ಎಂದು ಆಶಿಸುತ್ತಾ, ಮಂಗಳೂರಿನ ಶ್ರೀ ಮೂಸಿಕ್ಸ್ ನ ವಿದ್ಯಾರ್ಥಿನಿ ರಕ್ಷಾ ಎಸ್ ಮಂಗಳೂರು ಅವರು ನಮ್ಮೆಲ್ಲರಿಗಾಗಿ ದೇದೀಪ್ಯಮಾನವಾದ ಹಾಡನ್ನು ಹಾಡಿದ್ದಾರೆ ಇಲ್ಲಿ…..
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…