Advertisement
ಅಂಕಣ

ಹರುಷದ ಬೆಳಕು ಬರಲಿ

Share
ಬೆಳಕು ತರಲಿ ಹೊಸತು ಹರುಷ
ಹೊಸೆದು ಬಾಳ ಯಾನಕೆ
ಒನಪು ಇರಲಿ ಬೆಸೆದು ಮನಸ
ಬಸಿದು ನೋವ ದೂರಕೆ  ||
ಹಳೆಯ ಕೊಳೆಯು ತೊಲಗಲಿಂದು
ಬೇವನಳಿಸಿ  ಬಾಳಲಿ
ಕಳೆಯು ಮೂಡಿ ಬರಲಿ ಮೊಗದಿ
ಸಿಹಿಯನುಣಿಸಿ ಬದುಕಲಿ  ||
ಸಹನೆಯೊರತೆ ನಿತ್ಯ ಹರಿದು
ಒಲವು ಮೂಡಿ ಅರಳಲಿ
ದ್ವೇಷ ರೋಷ ಕೋಪವಳಿದು
ಗೆಲುವು ಕೂಡಿ ನಲಿಯಲಿ  ||
ಸತ್ಯ ನಿಷ್ಠೆ ನ್ಯಾಯ ಪಥವು
ನಮಗೆ ದಾರಿ ತೋರಲಿ
ನಿತ್ಯ ಸ್ನೇಹವಿರಲು ಮತವು
ಚೆಲುವು ನಗೆಯ ಬೀರಲಿ   ||
ಬಡತನದ  ಶಾಪವಳಿದು
ಹಸಿವು  ದೂರವಾಗಲಿ
ಮುದಿತನಕೆ ಪ್ರೀತಿ ಒಲಿದು
ಬಾಳು ಸ್ವರ್ಗವೆನಿಸಲಿ    ||
* ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

6 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

12 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

13 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago