ದೀಪಾವಳಿ ಬೋನಸ್ ನೀಡಿಲ್ಲವೆಂದು ಕಾರ್ಮಿಕ ಟವರ್ ಏರಿ ಆಕ್ರೋಶ…!

October 22, 2022
4:29 PM

ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕ ಟವರ್ ಏರಿದ ಘಟನೆ ಕಲಬುರಗಿಯಲ್ಲಿ  ನಡೆದಿದೆ. ಕಲಬುರಗಿ ಜಿಲ್ಲೆಯ ಶಹಬಾದ್​ ನಗರದಲ್ಲಿರುವ ಜೆ.ಪಿ.ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಮೊಹಮ್ಮದ್ ರಶೀದ್​ ಬೋನೆಸ್​ ನೀಡಿಲ್ಲವೆಂದು ಟವರ್ ಏರಿ ಆಕ್ರೋಶ ಹೊರ ಹಾಕಿದ್ದಾರೆ.

ಕಾರ್ಖಾನೆ ನಿಯಮ ಪ್ರಕಾರ ಬೋನಸ್ ನೀಡುತ್ತಿಲ್ಲ. ಬೋನಸ್ ನೀಡುವವರೆಗೂ ಕೆಳಗಿಳಿಯಲ್ಲ ಎಂದು ಕಾರ್ಮಿಕ ಹಠ ಹಿಡಿದಿದ್ದಾನೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ
ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌
May 18, 2026
9:36 AM
by: ದ ರೂರಲ್ ಮಿರರ್.ಕಾಂ
ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror