ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕ ಟವರ್ ಏರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಶಹಬಾದ್ ನಗರದಲ್ಲಿರುವ ಜೆ.ಪಿ.ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಮೊಹಮ್ಮದ್ ರಶೀದ್ ಬೋನೆಸ್ ನೀಡಿಲ್ಲವೆಂದು ಟವರ್ ಏರಿ ಆಕ್ರೋಶ ಹೊರ ಹಾಕಿದ್ದಾರೆ.
ಕಾರ್ಖಾನೆ ನಿಯಮ ಪ್ರಕಾರ ಬೋನಸ್ ನೀಡುತ್ತಿಲ್ಲ. ಬೋನಸ್ ನೀಡುವವರೆಗೂ ಕೆಳಗಿಳಿಯಲ್ಲ ಎಂದು ಕಾರ್ಮಿಕ ಹಠ ಹಿಡಿದಿದ್ದಾನೆ.
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…