ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕ ಟವರ್ ಏರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಶಹಬಾದ್ ನಗರದಲ್ಲಿರುವ ಜೆ.ಪಿ.ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಮೊಹಮ್ಮದ್ ರಶೀದ್ ಬೋನೆಸ್ ನೀಡಿಲ್ಲವೆಂದು ಟವರ್ ಏರಿ ಆಕ್ರೋಶ ಹೊರ ಹಾಕಿದ್ದಾರೆ.
ಕಾರ್ಖಾನೆ ನಿಯಮ ಪ್ರಕಾರ ಬೋನಸ್ ನೀಡುತ್ತಿಲ್ಲ. ಬೋನಸ್ ನೀಡುವವರೆಗೂ ಕೆಳಗಿಳಿಯಲ್ಲ ಎಂದು ಕಾರ್ಮಿಕ ಹಠ ಹಿಡಿದಿದ್ದಾನೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…