ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕ ಟವರ್ ಏರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಶಹಬಾದ್ ನಗರದಲ್ಲಿರುವ ಜೆ.ಪಿ.ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಮೊಹಮ್ಮದ್ ರಶೀದ್ ಬೋನೆಸ್ ನೀಡಿಲ್ಲವೆಂದು ಟವರ್ ಏರಿ ಆಕ್ರೋಶ ಹೊರ ಹಾಕಿದ್ದಾರೆ.
ಕಾರ್ಖಾನೆ ನಿಯಮ ಪ್ರಕಾರ ಬೋನಸ್ ನೀಡುತ್ತಿಲ್ಲ. ಬೋನಸ್ ನೀಡುವವರೆಗೂ ಕೆಳಗಿಳಿಯಲ್ಲ ಎಂದು ಕಾರ್ಮಿಕ ಹಠ ಹಿಡಿದಿದ್ದಾನೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…