Advertisement
ಸುದ್ದಿಗಳು

#Deepavali | ಇನ್ನು ಮುಂದೆ ಅಮೇರಿಕಾದಲ್ಲೂ ದೀಪಾವಳಿ ಹಬ್ಬಕ್ಕೆ ರಜೆ | ಶಾಲೆಗಳಿಗೆ ಅಧಿಕೃತ ರಜೆ ಘೋಷಿಸಿದ ನ್ಯೂಯಾರ್ಕ್​ |

Share

ದೀಪಾವಳಿ ಹಬ್ಬ ಅಂದ್ರೆ ನಮ್ಮ ದೇಶದೆಲ್ಲೆಡೆ ಬಹಳ ಸಂಭ್ರಮದಿಂದ ಆಚರಿಸುವ ಹಬ್ಬ. ಇಡೀ ದೇಶಕ್ಕೆ ದೇಶವೇ ಈ ದಿನ ಶಾಲಾ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿ ಹಬ್ಬ ಮಾಡಲಾಗುತ್ತದೆ. ಇದೀಗ ನ್ಯೂಯಾರ್ಕ್​ ನಗರದಲ್ಲಿ ದೀಪಾವಳಿ #Deepavali ಹಬ್ಬಕ್ಕೆ ಶಾಲೆಗಳಿಗೆ ರಜೆ ಘೊಷಿಸುವ ಮೂಲಕ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

Advertisement
Advertisement
Advertisement
Advertisement

ಈ ಹಿಂದೆ 2021 ಮತ್ತು 2022ರಲ್ಲಿ ಎರಡು ಬಾರಿ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಲಾಗಿತ್ತು. ಎರಡೂ ವಿಫಲವಾಗಿತ್ತು. ಈ ಮಸೂದೆಯನ್ನು ವಿಧಾನಸಭೆಯ ಸದಸ್ಯೆ ಜೆನಿಫರ್ ರಾಜ್‌ಕುಮಾರ್ ಮಂಡಿಸಿ, ಮಸೂದೆ ಅಂಗೀಕಾರವಾದಾಗ ದಕ್ಷಿಣ ಏಷ್ಯಾದ ಸಮುದಾಯದ ಕನಸನ್ನು ನನಸು ಮಾಡಿದೆ ಎಂದು ಹೇಳಿದ್ದರು.

Advertisement
ಹಲವು ವರ್ಷಗಳಿಂದ ನ್ಯೂಯಾರ್ಕ್​ನಲ್ಲಿ ದೀಪಾವಳಿ ಹಬ್ಬಕ್ಕೆ ರಜೆ ಘೊಷಿಸಬೇಕು ಎನ್ನುವ ಒತ್ತಾಯವಿತ್ತು. ವೈಟ್ ಹೌಸ್ ನಲ್ಲೂ ಈ ಹಿಂದೆ ದೀಪಾವಳಿ ಆಚರಿಸಲಾಗಿತ್ತ. ಕತ್ತಲೆ ಮೇಲೆ ಬೆಳಕಿನ ವಿಜಯದ ಸಂಕೇತ ದೀಪಾವಳಿ ಎಂದು ಮೇಯರ್ ಟ್ವೀಟ್ ಮಾಡಿದ್ದಾರೆ. ಕಳೆದ ತಿಂಗಳು ಯುಎಸ್ ಕಾಂಗ್ರೆಸ್ ಮಹಿಳೆ ಗ್ರೇಸ್ ಮೆಂಗ್ ಅವರು ದೀಪಾವಳಿಯನ್ನು ಫೆಡರಲ್ ರಜಾದಿನವೆಂದು ಘೋಷಿಸುವ ಮಸೂದೆಯನ್ನು ಮಂಡಿಸಿದರು. ಒಂದು ವೇಳೆ ಜಾರಿಗೆ ಬಂದರೆ, ದೀಪಾವಳಿ ಅಮೆರಿಕದಲ್ಲಿ 12 ನೇ ಫೆಡರಲ್ ಮಾನ್ಯತೆ ಪಡೆದ ರಜಾದಿನವಾಗುತ್ತದೆ ಎಂದು ವರದಿ ಹೇಳಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

19 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago