Advertisement
ಸುದ್ದಿಗಳು

#Deepavali | ಇನ್ನು ಮುಂದೆ ಅಮೇರಿಕಾದಲ್ಲೂ ದೀಪಾವಳಿ ಹಬ್ಬಕ್ಕೆ ರಜೆ | ಶಾಲೆಗಳಿಗೆ ಅಧಿಕೃತ ರಜೆ ಘೋಷಿಸಿದ ನ್ಯೂಯಾರ್ಕ್​ |

Share

ದೀಪಾವಳಿ ಹಬ್ಬ ಅಂದ್ರೆ ನಮ್ಮ ದೇಶದೆಲ್ಲೆಡೆ ಬಹಳ ಸಂಭ್ರಮದಿಂದ ಆಚರಿಸುವ ಹಬ್ಬ. ಇಡೀ ದೇಶಕ್ಕೆ ದೇಶವೇ ಈ ದಿನ ಶಾಲಾ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿ ಹಬ್ಬ ಮಾಡಲಾಗುತ್ತದೆ. ಇದೀಗ ನ್ಯೂಯಾರ್ಕ್​ ನಗರದಲ್ಲಿ ದೀಪಾವಳಿ #Deepavali ಹಬ್ಬಕ್ಕೆ ಶಾಲೆಗಳಿಗೆ ರಜೆ ಘೊಷಿಸುವ ಮೂಲಕ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಈ ಹಿಂದೆ 2021 ಮತ್ತು 2022ರಲ್ಲಿ ಎರಡು ಬಾರಿ ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಲಾಗಿತ್ತು. ಎರಡೂ ವಿಫಲವಾಗಿತ್ತು. ಈ ಮಸೂದೆಯನ್ನು ವಿಧಾನಸಭೆಯ ಸದಸ್ಯೆ ಜೆನಿಫರ್ ರಾಜ್‌ಕುಮಾರ್ ಮಂಡಿಸಿ, ಮಸೂದೆ ಅಂಗೀಕಾರವಾದಾಗ ದಕ್ಷಿಣ ಏಷ್ಯಾದ ಸಮುದಾಯದ ಕನಸನ್ನು ನನಸು ಮಾಡಿದೆ ಎಂದು ಹೇಳಿದ್ದರು.

ಹಲವು ವರ್ಷಗಳಿಂದ ನ್ಯೂಯಾರ್ಕ್​ನಲ್ಲಿ ದೀಪಾವಳಿ ಹಬ್ಬಕ್ಕೆ ರಜೆ ಘೊಷಿಸಬೇಕು ಎನ್ನುವ ಒತ್ತಾಯವಿತ್ತು. ವೈಟ್ ಹೌಸ್ ನಲ್ಲೂ ಈ ಹಿಂದೆ ದೀಪಾವಳಿ ಆಚರಿಸಲಾಗಿತ್ತ. ಕತ್ತಲೆ ಮೇಲೆ ಬೆಳಕಿನ ವಿಜಯದ ಸಂಕೇತ ದೀಪಾವಳಿ ಎಂದು ಮೇಯರ್ ಟ್ವೀಟ್ ಮಾಡಿದ್ದಾರೆ. ಕಳೆದ ತಿಂಗಳು ಯುಎಸ್ ಕಾಂಗ್ರೆಸ್ ಮಹಿಳೆ ಗ್ರೇಸ್ ಮೆಂಗ್ ಅವರು ದೀಪಾವಳಿಯನ್ನು ಫೆಡರಲ್ ರಜಾದಿನವೆಂದು ಘೋಷಿಸುವ ಮಸೂದೆಯನ್ನು ಮಂಡಿಸಿದರು. ಒಂದು ವೇಳೆ ಜಾರಿಗೆ ಬಂದರೆ, ದೀಪಾವಳಿ ಅಮೆರಿಕದಲ್ಲಿ 12 ನೇ ಫೆಡರಲ್ ಮಾನ್ಯತೆ ಪಡೆದ ರಜಾದಿನವಾಗುತ್ತದೆ ಎಂದು ವರದಿ ಹೇಳಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

9 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

17 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

24 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago