ದೀಪಾವಳಿ | ಬೆಳಕು ಚೆಲ್ಲುವ ಹಬ್ಬ

October 24, 2022
11:25 AM
ದೀಪಗಳ ಹಬ್ಬವಿದು ದೀಪಾವಳಿ ಮುಗ್ಧ ಮನಕಿದು ಸಂಭ್ರಮದ ತಾರಾವಳಿ ಸುತ್ತಲು ಬೆಳಗಿವೆ ಸಾಲಾಗಿ ಹಣತೆಗಳು ಹಬ್ಬದ ಸಡಗರ ಕಾಣಿಸುತಿದೆ ಮೇದಿನಿಯೊಳು ||
ಕವಿದ ಕತ್ತಲೆಯ ಜಾಡ್ಯವ ಕಳೆದು ಪಸರಿಸುತಿದೆ ಹರುಷದ ಹೊನಲ ನಗೆ ತನು ಮನ ತಣಿಸುವ ಒಡಲೊಳು ವಿಜೃಂಭಿಸುವ ಕಾಂತಿಯನ್ನೇ ತಂದಿದೆ ದೀಪಾವಳಿ ಇಳೆಗೆ| |
ದೀಪದಿಂದ ದೀಪವ ಬೆಳಗಿದಂತೆ ಬೆಳೆಯಲಿ ಜ್ಞಾನವೆಂಬ ಸಾಗರ ಅಜ್ಞಾನವು ನಶಿಸಿ ಅರಿಷಟ್ ವೈರಿಗಳೆಲ್ಲ ತೊಲಗಿ ದಿನ ದಿನವು ಏರಲಿ ಕೀರ್ತಿಯೆಂಬ ಶಿಖರ||
ಕೆಟ್ಟ ಗುಣಗಳ ಸುಟ್ಟು ಅರಿವೆಂಬ ದೀವಟಿಗೆಯ ಬೆಳಗಲು ಸಕಾಲವಿದು ಆಡಂಬರವಿಲ್ಲದೆ ಆಚರಣೆಯ ಮೂಲಕವೇ ಜಗಕ್ಕೆ ಸಾರವ ತಿಳಿಸುವ ಹಬ್ಬ ದೀಪಾವಳಿಯಿದು||
ಬರಹ:
ಅನ್ನಪೂರ್ಣ ಎನ್ ಕುತ್ತಾಜೆ
ಅನ್ನಪೂರ್ಣ ಎನ್.ಕೆ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರುತ್ತಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿರುವ ಇವರ ಕವನಗಳು ಪಾಂಚಜನ್ಯ ರೇಡಿಯೋ ಕೇಂದ್ರದಲ್ಲೂ ಪ್ರಸಾರವಾಗಿದೆ. ‘ಮೊದಲ ಹೆಜ್ಜೆ.. ಹೊಂಗನಸಿನೆಡೆಗೆ ‘ಇವರ ಮೊದಲ ಪ್ರಕಟಿತ ಕವನ ಸಂಕಲನ.

Advertisement
Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |
December 28, 2024
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group